೩ |
ಇಂತೆನ್ನುವರವರು ಯೆಹೂದ ಜನತೆಗೆ: “ನೀಡಿ ಸಲಹೆಯೊಂದನ್ನು ನಮಗೆ, ಕೊಡಿ ನ್ಯಾಯತೀರ್ಪನೆಮಗೆ, ಇರುಳಿನಂತಿರಲಿ ನಿಮ್ಮ ನೆರಳು ಉರಿಬಿಸಿಲೊಳೆಮಗೆ, ನೆಲೆನೀಡಿ ವಲಸಿಗರಿಗೆ, ದೂಡಬೇಡಿ ಅಲೆಯುವವರನು ಬಯಲಿಗೆ. |
ಕನ್ನಡ ಬೈಬಲ್ (KNCL) 2016 |
|
೩ |
ಆಲೋಚಿಸಿ ತೀರ್ಮಾನಿಸು; ಮಟ್ಟ ಮಧ್ಯಾಹ್ನದಲ್ಲಿ ನಿನ್ನ ನೆರಳನ್ನು ರಾತ್ರಿಯಂತೆ ಮಾಡು; ತಳ್ಳಿಬಿಟ್ಟವ ರನ್ನು ಅಡಗಿಸು; ಅಲೆಯುವವನನ್ನು ಬೈಲಿಗೆ ತರಬೇಡ. |
ಕನ್ನಡ ಬೈಬಲ್ 2016 |
|
೩ |
ಅವರು, “ನಮಗೆ ಸಹಾಯ ಮಾಡಿರಿ! ನಾವು ಮಾಡಬೇಕಾದದ್ದನ್ನು ತಿಳಿಸಿರಿ! ವೈರಿಗಳಿಂದ ನಮ್ಮನ್ನು ರಕ್ಷಿಸಿರಿ. ನಮ್ಮನ್ನು ನಡುಮಧ್ಯಾಹ್ನದ ಸೂರ್ಯನ ಶಾಖದಿಂದ ನೆರಳು ಕಾಪಾಡುವಂತೆ ನಮ್ಮನ್ನು ಕಾಪಾಡಿರಿ. ನಾವು ನಮ್ಮ ಶತ್ರುಗಳಿಂದ ಓಡಿಹೋಗುತ್ತಿದ್ದೇವೆ. ನಮ್ಮನ್ನು ಅಡಗಿಸಿಡಿರಿ, ವೈರಿಗಳ ಕೈಗೆ ನಮ್ಮನ್ನು ಕೊಡಬೇಡಿರಿ. |
ಕನ್ನಡ ಬೈಬಲ್ 1934 |
|