೧೦ |
ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷೆಯ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದಕ್ಕದು. |
ಕನ್ನಡ ಬೈಬಲ್ (KNCL) 2016 |
|
೧೦ |
ನಿಶ್ಚಿಂತೆಯ ಸ್ತ್ರಿಯರೇ, ನೀವು ವರುಷದ ಮೇಲೆ ಹೆಚ್ಚಾದ ದಿವಸಗಳಲ್ಲಿ ಕಳವಳ ಪಡುವಿರಿ, ದ್ರಾಕ್ಷೇ ಕೊಯ್ಯುವ ಕಾಲ ಇಲ್ಲದೆ ಹೋಗುವದು; ಹಣ್ಣು ಕೂಡಿಸುವ ಕಾಲ ಬಾರದು. |
ಕನ್ನಡ ಬೈಬಲ್ 2016 |
|
೧೦ |
ಸ್ತ್ರೀಯರೇ, ನೀವೀಗ ಭದ್ರವಾಗಿದ್ದೀರಿ ಎಂದು ನೀವು ನೆನಸುತ್ತೀರಿ, ಆದರೆ ಒಂದು ವರ್ಷದ ನಂತರ ನಿಮಗೆ ಸಂಕಟವು ಪ್ರಾರಂಭವಾಗುವದು. ಮುಂದಿನ ವರ್ಷ ನೀವು ದ್ರಾಕ್ಷಿಹಣ್ಣುಗಳನ್ನು ಕೂಡಿಸುವದಿಲ್ಲ. ಕೂಡಿಸಲು ದ್ರಾಕ್ಷಿಹಣ್ಣುಗಳೇ ಇರುವದಿಲ್ಲ. |
ಕನ್ನಡ ಬೈಬಲ್ 1934 |
|